ಪ್ರಶಾಂತ್ ಬಾಕಿಲ
ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಈಚೆಗೆ ವಾರ್ಷಿಕ ಸಭೆಯಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ , ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ ಆಯ್ಕೆಯಾದರು.
ಉಳಿದಂತೆ ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ ಅಜಿತ್ ಬಾಕಿಲ ವಂದಿಸಿದರು.
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…