ಪ್ರಶಾಂತ್ ಬಾಕಿಲ
ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಈಚೆಗೆ ವಾರ್ಷಿಕ ಸಭೆಯಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ , ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ ಆಯ್ಕೆಯಾದರು.
ಉಳಿದಂತೆ ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ ಅಜಿತ್ ಬಾಕಿಲ ವಂದಿಸಿದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…