ಪ್ರಶಾಂತ್ ಬಾಕಿಲ
ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಈಚೆಗೆ ವಾರ್ಷಿಕ ಸಭೆಯಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಬಾಕಿಲ , ಕಾರ್ಯದರ್ಶಿಯಾಗಿ ಗಣೇಶ್ ಹುಲಿಕೆರೆ ಆಯ್ಕೆಯಾದರು.
ಉಳಿದಂತೆ ಉಪಾಧ್ಯಕ್ಷರಾಗಿ ಮಿಥುನ್ ಬಾಕಿಲ, ಜೊತೆ ಕಾರ್ಯದರ್ಶಿಯಾಗಿ ನಿಶಾಂತ್ ಬಾಕಿಲ, ಕೋಶಾಧಿಕಾರಿಯಾಗಿ ಜಗದೀಶ್ ಬಾಕಿಲ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ಜಯಪ್ರಕಾಶ್ ಬಾಕಿಲ ಸ್ವಾಗತಿಸಿ, ಗೌರವಾಧ್ಯಕ್ಷರಾದ ಅಜಿತ್ ಬಾಕಿಲ ವಂದಿಸಿದರು.
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…