Advertisement
ಸುದ್ದಿಗಳು

ಗುತ್ತಿಗಾರು | ವಿದ್ಯಾರ್ಥಿಗಳಿಗೆ ಗೌರವಾರ್ಪಣೆ |

Share

ವರ್ಲ್ಡ್  ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಭಾಗವಸಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇದರ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ನಡೆಸಲಾಯಿತು.

ಗೀಸಾ ಸಂಸ್ಥೆಯು ಅಂತಾರಾಷ್ಟ್ರೀಯ ಯೋಗ ವರ್ಲ್ಡ್  ವೈಡ್ ಬುಕ್ ದಿನಾಚರಣೆಯ ಪ್ರಯುಕ್ತ ವೈಲ್ಡ್ ಆಯೋಜಿಸಿದ ಬೆಸ್ಟ್ 10 ಆಸನ ಒಂದು ನಿಮಿಷದಲ್ಲಿ ಅತಿ ಹೆಚ್ಚು ಆಸನ ಮಾಡುವ ಮೂಲಕ ವಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಾದ ಜಿಶಾ.ಕೊರಂಬಡ್ಕ, ರಮಿಕ್ಷ ಮೀನಾಜೆ, ಖುಷಿ. ಕೆ. ಎಂ ಕೊಪ್ಪತಡ್ಕ, ನಿಹಾನಿ. ವಿ. ಪಿ. ವಾಲ್ತಾಜೆ
ಭಾಗವಹಿಸಿದ್ದರು ಇವರನ್ನು ಟ್ರಸ್ಟ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಯೋಗ ಶಿಕ್ಷಣ ಶಿಕ್ಷಕ ಶರತ್ ಮರ್ಗಿಲಡ್ಕ, ನಿವೃತ್ತ ಯೋಧ ಮಹೇಶ್ ಕೊಪ್ಪತಡ್ಕ, ಕೇಶವ ಕೊರಂಬಡ್ಕ, ವಿನಯ್ ಮಾಡಬಾಕಿಲು, ಪ್ರಶಾಂತ್ ವಾಲ್ತಾಜೆ,  ಸಾವಿತ್ರಿ ಮೋಹನ್ ದಾಸ್ ಮಿತ್ತಮಜಲು, ಜಯರಾಮ್ ಅಡ್ಡನಪಾರೆ, ಅರುಣ್ ಗೌಡ . ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

6 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

6 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

16 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

23 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

23 hours ago