ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ಭೂಗತ ಕೇಬಲ್ ಅಳವಡಿಕೆ ಸಂದರ್ಭ ಕುಡಿಯುವ ನೀರಿನ ಪೈಪ್ ಒಡೆದು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಮೆಸ್ಕಾಂನ ಭೂಗತ ಕೇಬಲ್ ಅಳವಡಿಸುತ್ತಿರುವ ಸಂದರ್ಭ ಶನಿವಾರ ಪೈಪ್ ಹೊಡೆದು ಹೋಗಿದೆ. ಹೀಗಾಗಿ ಗುತ್ತಿಗಾರು ಪೇಟೆಗೆ ನೀರು ಬರದಂತಹ ವ್ಯವಸ್ಥೆಯಾಗಿದೆ. ಪಂಚಾಯತ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel