ಗುತ್ತಿಗಾರಿನಲ್ಲಿ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯ

October 13, 2020
4:00 PM
ಗುತ್ತಿಗಾರು ವಿಪತ್ತು ನಿರ್ವಹಣಾ ಘಟಕದಿಂದ  ಅಂತರರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಶ್ರಮದಾನ ನಡೆಸಲಾಯಿತು.
ಗುತ್ತಿಗಾರು ಸಾರ್ವಜನಿಕ ಶೌಚಾಲಯ ಮಲಿನಗೊಂಡು ಜನತೆಗೆ ಬಹಳ ತೊಂದರೆಯಾಗಿ ಪರಿಣಮಿಸಿತ್ತು.  ಈ ಸಮಸ್ಯೆಯನ್ನು ಗುರುತಿಸಿದ ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರು ಶ್ರಮದಾನ ನಡೆಸಿ ಒಳಗಡೆ ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸುತ್ತಲೂ ತುಂಬಿದ್ದ ಕಾಡನ್ನು ತೆಗೆಯಲಾಯಿತು.
ವಿಪತ್ತು ನಿರ್ವಹಣೆ ಘಟಕದ ಸ್ವಯಂಸೇವಕರಾದ  ಅಚ್ಚುತ ಗುತ್ತಿಗಾರು, ಮೇಲ್ವಿಚಾರಕರಾದ  ಸುಧೀರ್, ಸತೀಶ್ ಮೂಕಮಲೆ, ಲೋಹಿತ್ ಚೈಪೆ, ಜಯರಾಮ ಪೈಕ, ಮನೋಜ್ ಗುತ್ತಿಗಾರು, ವಸಂತ ಚತ್ರಪ್ಪಾಡಿ, ಚೇತನ್ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ, ಗಿರಿ ಚತ್ರಪ್ಪಾಡಿ ಮತ್ತು ದೀಕ್ಷಿತ್ ಪೈಕ ಅವರು   ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror