Advertisement
MIRROR FOCUS

ಮಹಾರಾಷ್ಟ್ರದಲ್ಲಿ ಪಾನ್‌ ಮಸಾಲಾ ಮೇಲೆ ಇನ್ನಷ್ಟು ಬಿಗುವಿನ ಕ್ರಮ

Share

ಮಹಾರಾಷ್ಟ್ರದಲ್ಲಿ ಗುಟ್ಕಾ ಮತ್ತು ಪಾನ್‌ ಮಸಾಲಾ ಉತ್ಪಾದಕರು ಮತ್ತು ಮಾರಾಟಗಾರರನ್ನು ಮಹಾರಾಷ್ಟ್ರ ಮೋಕಾ (MCOCA)  ವ್ಯಾಪ್ತಿಗೆ ತರಲಾಗುವುದು ಎಂದು ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಸಚಿವ ನರಹರಿ ಜಿರ್ವಾಲ್ ಬುಧವಾರ ಪ್ರಕಟಿಸಿದ್ದಾರೆ. ಕಾನೂನು ಹೆಚ್ಚು ಪರಿಣಾಮಕಾರಿಯಾಗಿಸಲು ಕಠಿಣ, ವಿಶೇಷ ಕಾನೂನನ್ನು ತರುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದೇವೇಂದ್ರ ಫಡ್ನವೀಸ್ ಕೂಡಾ ಹೇಳಿದ್ದಾರೆ.

Advertisement

ನಾಗ್ಪುರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ, ಗುಟ್ಕಾ ಮತ್ತು ಮಾದಕ ದ್ರವ್ಯಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಮತ್ತು ಅದನ್ನು ಹೆಚ್ಚು ಪರಿಣಾಮಕಾರಿಯಾಗಿಸಲು ಕಠಿಣ, ವಿಶೇಷ ಕಾನೂನನ್ನು ತರುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಹೇಳಿದ್ದಾರೆ.

ಗುಟ್ಕಾ ಮತ್ತು ಪಾನ್‌ ಮಸಾಲಾವನ್ನು  ಇತರ ರಾಜ್ಯಗಳಿಂದ ಅಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ತರಲಾಗುತ್ತದೆ. ಇಂತಹದ್ದನ್ನು ವಶಪಡಿಸಿಕೊಂಡು ಕ್ರಿಮಿನಲ್ ಕ್ರಮ ಕೈಗೊಂಡಿದ್ದರೂ ಮಾರಾಟ ಮುಂದುವರೆದಿದೆ . ಗುಟ್ಕಾ ಮತ್ತು ಸುವಾಸನೆಯ ಪಾನ್ ಮಸಾಲಾವನ್ನು ನಿಷೇಧಿಸಿದ್ದರೂ, ಶಾಲೆಗಳು ಮತ್ತು ಕಾಲೇಜುಗಳ ಬಳಿಯ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವಿಪಕ್ಷಗಳು ಆರೋಪಿಸಿದ್ದವು.

ಮಹಾರಾಷ್ಟ್ರದಲ್ಲಿ ಪಾನ್‌ ಮಸಾಲಾ ಹಾಗೂ ಗುಟ್ಕಾ ನಿಷೇಧವಾಗುವುದು ಕರ್ನಾಟಕದ ಅಡಿಕೆಯ ಮಾರುಕಟ್ಟೆ ಮೇಲೂ ಹೊಡೆತ ಬೀಳುತ್ತದೆ. ಪಾನ್‌ ಮಸಾಲಾದಲ್ಲಿ ಯಾವುದೇ ಹಾನಿ ಇಲ್ಲದೇ ಇದ್ದರೂ ಈ ಬಗ್ಗೆ ಸರ್ಕಾರಗಳ ಗಮನ ಸೆಳೆಯುವ ಕೆಲಸ ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

6 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

13 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

13 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

14 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

14 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

23 hours ago