ಶಿವಮೊಗ್ಗದಲ್ಲಿ ಶನಿವಾರ ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಕಾರ್ಯಕ್ರಮದ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಡಾ. ದೀಪಾ ಫಡ್ಕೆ ಅವರಿಗೆ ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ- ಹಾ.ಮಾ.ನಾಯಕ ಸ್ಮಾರಕ ಪ್ರಶಸ್ತಿ( ವಿಮರ್ಷೆ) ಪ್ರದಾನ ಮಾಡಲಾಯಿತು. ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿತ್ತು. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel