ಶಿವಮೊಗ್ಗದಲ್ಲಿ ಶನಿವಾರ ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಕಾರ್ಯಕ್ರಮದ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಡಾ. ದೀಪಾ ಫಡ್ಕೆ ಅವರಿಗೆ ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ- ಹಾ.ಮಾ.ನಾಯಕ ಸ್ಮಾರಕ ಪ್ರಶಸ್ತಿ( ವಿಮರ್ಷೆ) ಪ್ರದಾನ ಮಾಡಲಾಯಿತು. ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿತ್ತು. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿತ್ತು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…