ಶಿವಮೊಗ್ಗದಲ್ಲಿ ಶನಿವಾರ ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಕಾರ್ಯಕ್ರಮದ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಡಾ. ದೀಪಾ ಫಡ್ಕೆ ಅವರಿಗೆ ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ- ಹಾ.ಮಾ.ನಾಯಕ ಸ್ಮಾರಕ ಪ್ರಶಸ್ತಿ( ವಿಮರ್ಷೆ) ಪ್ರದಾನ ಮಾಡಲಾಯಿತು. ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿತ್ತು. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿತ್ತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…