ಶಿವಮೊಗ್ಗದಲ್ಲಿ ಶನಿವಾರ ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಕಾರ್ಯಕ್ರಮದ ಸಮಾರಂಭದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಡಾ. ದೀಪಾ ಫಡ್ಕೆ ಅವರಿಗೆ ಶಿವಮೊಗ್ಗ ಕರ್ನಾಟಕ ಸಂಘದ ಪುಸ್ತಕ ಬಹುಮಾನ- ಹಾ.ಮಾ.ನಾಯಕ ಸ್ಮಾರಕ ಪ್ರಶಸ್ತಿ( ವಿಮರ್ಷೆ) ಪ್ರದಾನ ಮಾಡಲಾಯಿತು. ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿತ್ತು. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿತ್ತು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…