ರಾಜ್ಯದ ಹಲವೆಡೆ ಆಲಿಕಲ್ಲು ಮಳೆ : ಕಾಶ್ಮೀರದಂತಾದ ಕೆಲ ಜಿಲ್ಲೆಗಳು

March 18, 2023
12:40 PM

ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.

Advertisement
Advertisement

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.

Advertisement

ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.

Advertisement

ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗುಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror