ರಾಜ್ಯದ ಹಲವೆಡೆ ಆಲಿಕಲ್ಲು ಮಳೆ : ಕಾಶ್ಮೀರದಂತಾದ ಕೆಲ ಜಿಲ್ಲೆಗಳು

March 18, 2023
12:40 PM

ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.

ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.

ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗುಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror