ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗಡಿ ಭಾಗದ ಗ್ರಾಮದಲ್ಲಿ ಮೊದಲ ಮಳೆ ಜೊತೆ ಆಲಿಕಲ್ಲು ಮಳೆ ಸುರಿದಿದೆ.
ಗುರುವಾರ ಸುರಿದ ಆಲಿಕಲ್ಲು ಮಳೆ ತಂಪೆರೆದಿದೆ. ಬೇಸಿಗೆಯ ಆರಂಭದಿಂದಲೇ ಪ್ರಖರ ಬಿಸಿಲಿನಿಂದ ಬಸವಳಿದಿದ್ದ. ಗಡಿ ಗ್ರಾಮಗಳಲ್ಲಿ ಮಧ್ಯಾಹ್ನ ಆಲಿಕಲ್ಲು ಮಳೆಯಾಗಿದೆ. ಗ್ರಾಮಗಳಲ್ಲಿ ಮಂಜಿನಹಾಸಿನಂತೆ ಅಲಿಕಲ್ಲುಗಳು ರಾಶಿಯಾಗಿದ್ದವು.
ಬೀದರ್ ಜಿಲ್ಲೆಯ ವಿವಿಧೆಡೆ ಗುಡುಗು–ಮಿಂಚಿನ ಆರ್ಭಟ ಇತ್ತು. ಕೆಲವೆಡೆ ಆಲಿಕಲ್ಲುಗಳು ಬಿದ್ದಿವೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಆಲಿಕಲ್ಲು ಸಹಿತ ಕೋಲಾರ ಜಿಲ್ಲೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲೂಕುಗಳಲ್ಲಿ ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿರುವುದು ವರದಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…