Advertisement
ಸುದ್ದಿಗಳು

ಕೂದಲು ಉದುರುವಿಕೆಗೆ ತಡೆಗೆ ಪ್ರೋಟಿನ್ ಭರಿತ ಆಹಾರ

Share

ಕೂದಲು ಉದುರುವ ಸಮಸ್ಯೆ ಕೇವಲ ಒಬ್ಬ ಇಬ್ಬರಿಗಲ್ಲ. ಇದು ಜಾತಿ, ಭೇದ ವಯಸ್ಸು,ಲಿಂಗ ವಿಲ್ಲದೆ ಎಲ್ಲರಿಗೂ ಕಾಡುವ ಸಮಸ್ಯೆ. ಗಂಡು ಆಗಲಿ ಹೆಣ್ಣು ಆಗಲಿ ಕೂದಲು ಉದುರುತ್ತೇ ಅಂದರೆ ಎಷ್ಟೇ ಹಣ ಖರ್ಚದಾರೂ ತೊಂದರೆ ಇಲ್ಲ, ಪರಿಹಾರ ಸಿಕ್ಕರೇ ಸಾಕು ಎನ್ನುತ್ತಾರೆ. ಆದರೆ, ಅದೇಷ್ಟೇ ದುಬಾರಿ ಎಣ್ಣೆ ಹಚ್ಚಿದರೂ ಕೂದಲು ಉದುರುತ್ತಲೇ ಇದೆ ಎಂದರೆ ನಿಮ್ಮ ಆಹಾರದಲ್ಲಿ ಪ್ರೋಟೀನ್ ಅಂಶವಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕು. ಇದಕ್ಕಾಗಿ ಯಾವೆಲ್ಲಾ ಆಹಾರದಿಂದ ಪ್ರೋಟೀನ್ ಸಿಗುತ್ತದೆ.. ಇಲ್ಲಿದೆ ಮಾಹಿತಿ..

ಮೊಟ್ಟೆ: ಕೂದಲು ಉದುರುವಿಕೆ ತಡೆಯುವ ಪ್ರಮುಖ ಪೋಷಕಾಂಶವಾದ ಬಯೋಟಿನ್ ಮೊಟ್ಟೆಗಳಲ್ಲಿ ಸಮೃದ್ಧವಾಗಿದೆ. ಪ್ರತಿದಿನ ಮೊಟ್ಟೆ ಸೇವನೆ ಕೂದಲಿಗೆ ಬೇರುಗಳನ್ನು ಬಲಪಡಿಸುತ್ತದೆ.

ಕೋಳಿ ಮಾಂಸ; ಒದು ಕೋದಲಿಗೆ ಕೆರಾಟಿನ್ ರಚನೆಗೆ ಅಗತ್ಯವಾದ ಅಮೈನೋ ಅಮ್ಲಗಳನ್ನು ಒದಗಿಸುವ ಲೀನ್ ಪ್ರೋಟೀನ್ ಉತ್ತಮ ಮೂಲವಾಗಿದೆ.
ನವಣೆ: ಇದು ಒಂದು ಸಂಪೂರ್ಣ ಪ್ರೋಟೀನ್ ಮೂಲವಾಗಿದೆ.

ನಟ್ಸ್: ಬಾದಾಮಿ, ಸೂರ್ಯಕಾಂತಿ, ಕುಂಬಳಕಾಯಿ ಬೀಜ, ಅಗಸೆ ಬೀಜಗಳು ಇದರಿಂದ ವಿಟಮಿನ್ ಇ ಸಿಗುತ್ತದೆ.

ಒಟ್ಸ್: ಇದರಲ್ಲಿ ಕಬ್ಬಿಣ, ಪೈಬರ್ ಮತ್ತು ಸತುವಿದೆ. ಬೆಳಗಿನ ಉಪಾಹಾರದಲ್ಲಿ ಒಟ್ಸ್ ಸೇರಿಸುವುದರಿಂದ ದೀರ್ಘಕಾಲಿಕವಾಗಿ ಕೂದಲನ ಬೇರುಗಳಿಗೆ ಪೋಷಣೆ ದೊರೆಯುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 hour ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

2 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

15 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

18 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago