Advertisement
ಸುದ್ದಿಗಳು

ಕೂದಲು ಉದುರುವಿಕೆಗೆ ತಡೆಗೆ ಪ್ರೋಟಿನ್ ಭರಿತ ಆಹಾರ

Share

ಕೂದಲು ಉದುರುವ ಸಮಸ್ಯೆ ಕೇವಲ ಒಬ್ಬ ಇಬ್ಬರಿಗಲ್ಲ. ಇದು ಜಾತಿ, ಭೇದ ವಯಸ್ಸು,ಲಿಂಗ ವಿಲ್ಲದೆ ಎಲ್ಲರಿಗೂ ಕಾಡುವ ಸಮಸ್ಯೆ. ಗಂಡು ಆಗಲಿ ಹೆಣ್ಣು ಆಗಲಿ ಕೂದಲು ಉದುರುತ್ತೇ ಅಂದರೆ ಎಷ್ಟೇ ಹಣ ಖರ್ಚದಾರೂ ತೊಂದರೆ ಇಲ್ಲ, ಪರಿಹಾರ ಸಿಕ್ಕರೇ ಸಾಕು ಎನ್ನುತ್ತಾರೆ. ಆದರೆ, ಅದೇಷ್ಟೇ ದುಬಾರಿ ಎಣ್ಣೆ ಹಚ್ಚಿದರೂ ಕೂದಲು ಉದುರುತ್ತಲೇ ಇದೆ ಎಂದರೆ ನಿಮ್ಮ ಆಹಾರದಲ್ಲಿ ಪ್ರೋಟೀನ್ ಅಂಶವಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕು. ಇದಕ್ಕಾಗಿ ಯಾವೆಲ್ಲಾ ಆಹಾರದಿಂದ ಪ್ರೋಟೀನ್ ಸಿಗುತ್ತದೆ.. ಇಲ್ಲಿದೆ ಮಾಹಿತಿ..

ಮೊಟ್ಟೆ: ಕೂದಲು ಉದುರುವಿಕೆ ತಡೆಯುವ ಪ್ರಮುಖ ಪೋಷಕಾಂಶವಾದ ಬಯೋಟಿನ್ ಮೊಟ್ಟೆಗಳಲ್ಲಿ ಸಮೃದ್ಧವಾಗಿದೆ. ಪ್ರತಿದಿನ ಮೊಟ್ಟೆ ಸೇವನೆ ಕೂದಲಿಗೆ ಬೇರುಗಳನ್ನು ಬಲಪಡಿಸುತ್ತದೆ.

ಕೋಳಿ ಮಾಂಸ; ಒದು ಕೋದಲಿಗೆ ಕೆರಾಟಿನ್ ರಚನೆಗೆ ಅಗತ್ಯವಾದ ಅಮೈನೋ ಅಮ್ಲಗಳನ್ನು ಒದಗಿಸುವ ಲೀನ್ ಪ್ರೋಟೀನ್ ಉತ್ತಮ ಮೂಲವಾಗಿದೆ.
ನವಣೆ: ಇದು ಒಂದು ಸಂಪೂರ್ಣ ಪ್ರೋಟೀನ್ ಮೂಲವಾಗಿದೆ.

ನಟ್ಸ್: ಬಾದಾಮಿ, ಸೂರ್ಯಕಾಂತಿ, ಕುಂಬಳಕಾಯಿ ಬೀಜ, ಅಗಸೆ ಬೀಜಗಳು ಇದರಿಂದ ವಿಟಮಿನ್ ಇ ಸಿಗುತ್ತದೆ.

ಒಟ್ಸ್: ಇದರಲ್ಲಿ ಕಬ್ಬಿಣ, ಪೈಬರ್ ಮತ್ತು ಸತುವಿದೆ. ಬೆಳಗಿನ ಉಪಾಹಾರದಲ್ಲಿ ಒಟ್ಸ್ ಸೇರಿಸುವುದರಿಂದ ದೀರ್ಘಕಾಲಿಕವಾಗಿ ಕೂದಲನ ಬೇರುಗಳಿಗೆ ಪೋಷಣೆ ದೊರೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

2 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

2 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

2 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

3 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

3 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

12 hours ago