Advertisement
ಸುದ್ದಿಗಳು

ಕೂದಲು ಉದುರುವಿಕೆಗೆ ತಡೆಗೆ ಪ್ರೋಟಿನ್ ಭರಿತ ಆಹಾರ

Share

ಕೂದಲು ಉದುರುವ ಸಮಸ್ಯೆ ಕೇವಲ ಒಬ್ಬ ಇಬ್ಬರಿಗಲ್ಲ. ಇದು ಜಾತಿ, ಭೇದ ವಯಸ್ಸು,ಲಿಂಗ ವಿಲ್ಲದೆ ಎಲ್ಲರಿಗೂ ಕಾಡುವ ಸಮಸ್ಯೆ. ಗಂಡು ಆಗಲಿ ಹೆಣ್ಣು ಆಗಲಿ ಕೂದಲು ಉದುರುತ್ತೇ ಅಂದರೆ ಎಷ್ಟೇ ಹಣ ಖರ್ಚದಾರೂ ತೊಂದರೆ ಇಲ್ಲ, ಪರಿಹಾರ ಸಿಕ್ಕರೇ ಸಾಕು ಎನ್ನುತ್ತಾರೆ. ಆದರೆ, ಅದೇಷ್ಟೇ ದುಬಾರಿ ಎಣ್ಣೆ ಹಚ್ಚಿದರೂ ಕೂದಲು ಉದುರುತ್ತಲೇ ಇದೆ ಎಂದರೆ ನಿಮ್ಮ ಆಹಾರದಲ್ಲಿ ಪ್ರೋಟೀನ್ ಅಂಶವಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕು. ಇದಕ್ಕಾಗಿ ಯಾವೆಲ್ಲಾ ಆಹಾರದಿಂದ ಪ್ರೋಟೀನ್ ಸಿಗುತ್ತದೆ.. ಇಲ್ಲಿದೆ ಮಾಹಿತಿ..

ಮೊಟ್ಟೆ: ಕೂದಲು ಉದುರುವಿಕೆ ತಡೆಯುವ ಪ್ರಮುಖ ಪೋಷಕಾಂಶವಾದ ಬಯೋಟಿನ್ ಮೊಟ್ಟೆಗಳಲ್ಲಿ ಸಮೃದ್ಧವಾಗಿದೆ. ಪ್ರತಿದಿನ ಮೊಟ್ಟೆ ಸೇವನೆ ಕೂದಲಿಗೆ ಬೇರುಗಳನ್ನು ಬಲಪಡಿಸುತ್ತದೆ.

ಕೋಳಿ ಮಾಂಸ; ಒದು ಕೋದಲಿಗೆ ಕೆರಾಟಿನ್ ರಚನೆಗೆ ಅಗತ್ಯವಾದ ಅಮೈನೋ ಅಮ್ಲಗಳನ್ನು ಒದಗಿಸುವ ಲೀನ್ ಪ್ರೋಟೀನ್ ಉತ್ತಮ ಮೂಲವಾಗಿದೆ.
ನವಣೆ: ಇದು ಒಂದು ಸಂಪೂರ್ಣ ಪ್ರೋಟೀನ್ ಮೂಲವಾಗಿದೆ.

ನಟ್ಸ್: ಬಾದಾಮಿ, ಸೂರ್ಯಕಾಂತಿ, ಕುಂಬಳಕಾಯಿ ಬೀಜ, ಅಗಸೆ ಬೀಜಗಳು ಇದರಿಂದ ವಿಟಮಿನ್ ಇ ಸಿಗುತ್ತದೆ.

ಒಟ್ಸ್: ಇದರಲ್ಲಿ ಕಬ್ಬಿಣ, ಪೈಬರ್ ಮತ್ತು ಸತುವಿದೆ. ಬೆಳಗಿನ ಉಪಾಹಾರದಲ್ಲಿ ಒಟ್ಸ್ ಸೇರಿಸುವುದರಿಂದ ದೀರ್ಘಕಾಲಿಕವಾಗಿ ಕೂದಲನ ಬೇರುಗಳಿಗೆ ಪೋಷಣೆ ದೊರೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago