ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀಕೃಷ್ಣಾಜನ್ಮಾಷ್ಟಮಿ ಆಚರಣೆ |

September 11, 2023
10:05 AM
ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.

ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.

Advertisement
Advertisement
Advertisement
Advertisement

ಆದರ್ಶ ಯೂತ್‌ ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ನಂತರ ಸಮರೋಪ ಕಾರ್ಯಕ್ರಮದಲ್ಲಿ  ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು.

Advertisement

ವೇದಿಕೆಯಲ್ಲಿ ಕ್ಲಬ್ ನ ಅದ್ಯಕ್ಷರಾದ ಸತೀಶ್ ಬಂಬುಳಿ, ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ಕೋಶಾಧಿಕಾರಿ ಮುರಳಿ ನಳಿಯಾರು, ಪಂಚಾಯತ್ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ದಾನಿಗಳಾದ ದುಗ್ಗಪ್ಪ ಮಾಸ್ತರ್ ಕುಳ್ಳಂಪ್ಪಾಡಿ, ಪುಷ್ಪ ದೇವಿದಾಸ್ ಬುಡ್ಲೆಗುತ್ತು, ಕಾರ್ಯದರ್ಶಿ ದೀಪಕ್ ಕುಂಭಡ್ಕ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Advertisement

ಹರಿಶ್ಚಂದ್ರ ಕುಳ್ಳಂಪ್ಪಾಡಿ ಸ್ವಾಗತಿಸಿ ಆಕರ್ಷ್ ಕುಳ್ಳಂಪ್ಪಾಡಿ ವಂದಿಸಿದರು. ಪೂರ್ವದ್ಯಕ್ಷರಾದ ಶಿವಪ್ರಸಾದ್ ಹಾಲೆಮಜಲು, ದುರ್ಗದಾಸ್ ಕಡ್ಲಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror