ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಆದರ್ಶ ಯೂತ್ ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ನಂತರ ಸಮರೋಪ ಕಾರ್ಯಕ್ರಮದಲ್ಲಿ ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು.
ವೇದಿಕೆಯಲ್ಲಿ ಕ್ಲಬ್ ನ ಅದ್ಯಕ್ಷರಾದ ಸತೀಶ್ ಬಂಬುಳಿ, ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ಕೋಶಾಧಿಕಾರಿ ಮುರಳಿ ನಳಿಯಾರು, ಪಂಚಾಯತ್ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ದಾನಿಗಳಾದ ದುಗ್ಗಪ್ಪ ಮಾಸ್ತರ್ ಕುಳ್ಳಂಪ್ಪಾಡಿ, ಪುಷ್ಪ ದೇವಿದಾಸ್ ಬುಡ್ಲೆಗುತ್ತು, ಕಾರ್ಯದರ್ಶಿ ದೀಪಕ್ ಕುಂಭಡ್ಕ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹರಿಶ್ಚಂದ್ರ ಕುಳ್ಳಂಪ್ಪಾಡಿ ಸ್ವಾಗತಿಸಿ ಆಕರ್ಷ್ ಕುಳ್ಳಂಪ್ಪಾಡಿ ವಂದಿಸಿದರು. ಪೂರ್ವದ್ಯಕ್ಷರಾದ ಶಿವಪ್ರಸಾದ್ ಹಾಲೆಮಜಲು, ದುರ್ಗದಾಸ್ ಕಡ್ಲಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…