ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಹಾಗೂ ಜನ್ಮಾಷ್ಟಮಿ ಕಾರ್ಯಕ್ರಮ ನಡೆಸಲಾಯಿತು.
ಆದರ್ಶ ಯೂತ್ ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ನಂತರ ಸಮರೋಪ ಕಾರ್ಯಕ್ರಮದಲ್ಲಿ ಕೃಷಿಕ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು.
ವೇದಿಕೆಯಲ್ಲಿ ಕ್ಲಬ್ ನ ಅದ್ಯಕ್ಷರಾದ ಸತೀಶ್ ಬಂಬುಳಿ, ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಇದರ ಕೋಶಾಧಿಕಾರಿ ಮುರಳಿ ನಳಿಯಾರು, ಪಂಚಾಯತ್ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ದಾನಿಗಳಾದ ದುಗ್ಗಪ್ಪ ಮಾಸ್ತರ್ ಕುಳ್ಳಂಪ್ಪಾಡಿ, ಪುಷ್ಪ ದೇವಿದಾಸ್ ಬುಡ್ಲೆಗುತ್ತು, ಕಾರ್ಯದರ್ಶಿ ದೀಪಕ್ ಕುಂಭಡ್ಕ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹರಿಶ್ಚಂದ್ರ ಕುಳ್ಳಂಪ್ಪಾಡಿ ಸ್ವಾಗತಿಸಿ ಆಕರ್ಷ್ ಕುಳ್ಳಂಪ್ಪಾಡಿ ವಂದಿಸಿದರು. ಪೂರ್ವದ್ಯಕ್ಷರಾದ ಶಿವಪ್ರಸಾದ್ ಹಾಲೆಮಜಲು, ದುರ್ಗದಾಸ್ ಕಡ್ಲಾರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…