ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಗೆ ಬರಲಿದೆ ಹಳ್ಳಿಹಾಲು | ಇದು ಗ್ರಾಮೀಣ ಯುವಕನ ಸಾಧನೆ |

May 11, 2021
10:42 PM

ಕಳೆದ 4 ವರ್ಷಗಳಿಂದ ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಕಂಪನಿ  ಪಾಲುದಾರಿಕೆಯಲ್ಲಿ  ಪಿರಿಯಾಪಟ್ಟಣ ನಡೆಯುತ್ತಿದ್ದ ಡೈರಿಯಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದ್ದ ಹಾಲು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಯಲ್ಲಿ ವಿನೂತನ ಬ್ರಾಂಡ್‌ “ಹಳ್ಳಿ ಹಾಲು” ಆಗಸ್ಟ್‌ ತಿಂಗಳಿನಿಂದ ಲಭ್ಯವಾಗಲಿದೆ.

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಅನೂಪ್‌ ಕುಮಾರ್‌ ನೂಚಿಲ ಅವರು ಕಳೆದ  4 ವರ್ಷಗಳಿಂದ ಪಿರಿಯಾಪಟ್ಟಣ  ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಸಹಭಾಗಿತ್ವದಲ್ಲಿ  ಹಾಲಿನ ಡೈರಿ ನಡೆಸುತ್ತಿದ್ದರು. ಇದೀಗ ಅನೂಪ್‌ ಅವರ ಡೈರಿಯಲ್ಲಿನ ಅವರದೇ ಬ್ರಾಂಡ್  *ಹಳ್ಳಿಹಾಲು*  ಶುದ್ಧ ದೇಸೀ ಹಸುವಿನ  ಹಾಲು ಪ್ಯಾಕಿಂಗ್ ಆರಂಭವಾಗಿದ್ದು ದ ಕ ಜಿಲ್ಲೆಯಲ್ಲಿ  ಆಗಸ್ಟ್‌ ತಿಂಗಳ ನಂತರ ಲಭ್ಯವಾಗಲಿದೆ. ಅದರ ಜೊತೆಗೆ  ಇತರೇ 12 ಉತ್ಪನ್ನಗಳೊಂದಿಗೆ *ಹಳ್ಳಿಹಾಲು* ಬ್ರಾಂಡ್ ಲೋಕಾರ್ಪಣೆಗೊಳ್ಳಲಿದೆ. ದ.ಕ. ಜಿಲ್ಲೆಯಲ್ಲಿ ಮಾರುಕಟ್ಟೆ ಲಭ್ಯವಿದ್ದು ಆಸಕ್ತ ಡೀಲರ್ಸ್  ಸಂಪರ್ಕಿಸಬಹುದು ಎಂದು ಅನೂಪ್‌ ಕುಮಾರ್‌ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 9606058321 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror