Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಗೆ ಬರಲಿದೆ ಹಳ್ಳಿಹಾಲು | ಇದು ಗ್ರಾಮೀಣ ಯುವಕನ ಸಾಧನೆ |

Share

ಕಳೆದ 4 ವರ್ಷಗಳಿಂದ ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಕಂಪನಿ  ಪಾಲುದಾರಿಕೆಯಲ್ಲಿ  ಪಿರಿಯಾಪಟ್ಟಣ ನಡೆಯುತ್ತಿದ್ದ ಡೈರಿಯಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದ್ದ ಹಾಲು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಯಲ್ಲಿ ವಿನೂತನ ಬ್ರಾಂಡ್‌ “ಹಳ್ಳಿ ಹಾಲು” ಆಗಸ್ಟ್‌ ತಿಂಗಳಿನಿಂದ ಲಭ್ಯವಾಗಲಿದೆ.

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಅನೂಪ್‌ ಕುಮಾರ್‌ ನೂಚಿಲ ಅವರು ಕಳೆದ  4 ವರ್ಷಗಳಿಂದ ಪಿರಿಯಾಪಟ್ಟಣ  ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಸಹಭಾಗಿತ್ವದಲ್ಲಿ  ಹಾಲಿನ ಡೈರಿ ನಡೆಸುತ್ತಿದ್ದರು. ಇದೀಗ ಅನೂಪ್‌ ಅವರ ಡೈರಿಯಲ್ಲಿನ ಅವರದೇ ಬ್ರಾಂಡ್  *ಹಳ್ಳಿಹಾಲು*  ಶುದ್ಧ ದೇಸೀ ಹಸುವಿನ  ಹಾಲು ಪ್ಯಾಕಿಂಗ್ ಆರಂಭವಾಗಿದ್ದು ದ ಕ ಜಿಲ್ಲೆಯಲ್ಲಿ  ಆಗಸ್ಟ್‌ ತಿಂಗಳ ನಂತರ ಲಭ್ಯವಾಗಲಿದೆ. ಅದರ ಜೊತೆಗೆ  ಇತರೇ 12 ಉತ್ಪನ್ನಗಳೊಂದಿಗೆ *ಹಳ್ಳಿಹಾಲು* ಬ್ರಾಂಡ್ ಲೋಕಾರ್ಪಣೆಗೊಳ್ಳಲಿದೆ. ದ.ಕ. ಜಿಲ್ಲೆಯಲ್ಲಿ ಮಾರುಕಟ್ಟೆ ಲಭ್ಯವಿದ್ದು ಆಸಕ್ತ ಡೀಲರ್ಸ್  ಸಂಪರ್ಕಿಸಬಹುದು ಎಂದು ಅನೂಪ್‌ ಕುಮಾರ್‌ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 9606058321 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

31 minutes ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

51 minutes ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

57 minutes ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

9 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

10 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

11 hours ago