Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಗೆ ಬರಲಿದೆ ಹಳ್ಳಿಹಾಲು | ಇದು ಗ್ರಾಮೀಣ ಯುವಕನ ಸಾಧನೆ |

Share

ಕಳೆದ 4 ವರ್ಷಗಳಿಂದ ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಕಂಪನಿ  ಪಾಲುದಾರಿಕೆಯಲ್ಲಿ  ಪಿರಿಯಾಪಟ್ಟಣ ನಡೆಯುತ್ತಿದ್ದ ಡೈರಿಯಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದ್ದ ಹಾಲು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಯಲ್ಲಿ ವಿನೂತನ ಬ್ರಾಂಡ್‌ “ಹಳ್ಳಿ ಹಾಲು” ಆಗಸ್ಟ್‌ ತಿಂಗಳಿನಿಂದ ಲಭ್ಯವಾಗಲಿದೆ.

Advertisement
Advertisement
Advertisement
Advertisement

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಅನೂಪ್‌ ಕುಮಾರ್‌ ನೂಚಿಲ ಅವರು ಕಳೆದ  4 ವರ್ಷಗಳಿಂದ ಪಿರಿಯಾಪಟ್ಟಣ  ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಸಹಭಾಗಿತ್ವದಲ್ಲಿ  ಹಾಲಿನ ಡೈರಿ ನಡೆಸುತ್ತಿದ್ದರು. ಇದೀಗ ಅನೂಪ್‌ ಅವರ ಡೈರಿಯಲ್ಲಿನ ಅವರದೇ ಬ್ರಾಂಡ್  *ಹಳ್ಳಿಹಾಲು*  ಶುದ್ಧ ದೇಸೀ ಹಸುವಿನ  ಹಾಲು ಪ್ಯಾಕಿಂಗ್ ಆರಂಭವಾಗಿದ್ದು ದ ಕ ಜಿಲ್ಲೆಯಲ್ಲಿ  ಆಗಸ್ಟ್‌ ತಿಂಗಳ ನಂತರ ಲಭ್ಯವಾಗಲಿದೆ. ಅದರ ಜೊತೆಗೆ  ಇತರೇ 12 ಉತ್ಪನ್ನಗಳೊಂದಿಗೆ *ಹಳ್ಳಿಹಾಲು* ಬ್ರಾಂಡ್ ಲೋಕಾರ್ಪಣೆಗೊಳ್ಳಲಿದೆ. ದ.ಕ. ಜಿಲ್ಲೆಯಲ್ಲಿ ಮಾರುಕಟ್ಟೆ ಲಭ್ಯವಿದ್ದು ಆಸಕ್ತ ಡೀಲರ್ಸ್  ಸಂಪರ್ಕಿಸಬಹುದು ಎಂದು ಅನೂಪ್‌ ಕುಮಾರ್‌ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 9606058321 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

7 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

7 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago