ಕಳೆದ 4 ವರ್ಷಗಳಿಂದ ಧಾರಾಮೃಥ ಡೈರೀ ಪ್ರಾಡಕ್ಟ್ಸ್ ಫ್ರೈ.ಲಿ. ಕಂಪನಿ ಪಾಲುದಾರಿಕೆಯಲ್ಲಿ ಪಿರಿಯಾಪಟ್ಟಣ ನಡೆಯುತ್ತಿದ್ದ ಡೈರಿಯಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದ್ದ ಹಾಲು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಯಲ್ಲಿ ವಿನೂತನ ಬ್ರಾಂಡ್ “ಹಳ್ಳಿ ಹಾಲು” ಆಗಸ್ಟ್ ತಿಂಗಳಿನಿಂದ ಲಭ್ಯವಾಗಲಿದೆ.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಅನೂಪ್ ಕುಮಾರ್ ನೂಚಿಲ ಅವರು ಕಳೆದ 4 ವರ್ಷಗಳಿಂದ ಪಿರಿಯಾಪಟ್ಟಣ ಧಾರಾಮೃಥ ಡೈರೀ ಪ್ರಾಡಕ್ಟ್ಸ್ ಫ್ರೈ.ಲಿ. ಸಹಭಾಗಿತ್ವದಲ್ಲಿ ಹಾಲಿನ ಡೈರಿ ನಡೆಸುತ್ತಿದ್ದರು. ಇದೀಗ ಅನೂಪ್ ಅವರ ಡೈರಿಯಲ್ಲಿನ ಅವರದೇ ಬ್ರಾಂಡ್ *ಹಳ್ಳಿಹಾಲು* ಶುದ್ಧ ದೇಸೀ ಹಸುವಿನ ಹಾಲು ಪ್ಯಾಕಿಂಗ್ ಆರಂಭವಾಗಿದ್ದು ದ ಕ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳ ನಂತರ ಲಭ್ಯವಾಗಲಿದೆ. ಅದರ ಜೊತೆಗೆ ಇತರೇ 12 ಉತ್ಪನ್ನಗಳೊಂದಿಗೆ *ಹಳ್ಳಿಹಾಲು* ಬ್ರಾಂಡ್ ಲೋಕಾರ್ಪಣೆಗೊಳ್ಳಲಿದೆ. ದ.ಕ. ಜಿಲ್ಲೆಯಲ್ಲಿ ಮಾರುಕಟ್ಟೆ ಲಭ್ಯವಿದ್ದು ಆಸಕ್ತ ಡೀಲರ್ಸ್ ಸಂಪರ್ಕಿಸಬಹುದು ಎಂದು ಅನೂಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 9606058321
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…