Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಗೆ ಬರಲಿದೆ ಹಳ್ಳಿಹಾಲು | ಇದು ಗ್ರಾಮೀಣ ಯುವಕನ ಸಾಧನೆ |

Share

ಕಳೆದ 4 ವರ್ಷಗಳಿಂದ ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಕಂಪನಿ  ಪಾಲುದಾರಿಕೆಯಲ್ಲಿ  ಪಿರಿಯಾಪಟ್ಟಣ ನಡೆಯುತ್ತಿದ್ದ ಡೈರಿಯಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದ್ದ ಹಾಲು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಯಲ್ಲಿ ವಿನೂತನ ಬ್ರಾಂಡ್‌ “ಹಳ್ಳಿ ಹಾಲು” ಆಗಸ್ಟ್‌ ತಿಂಗಳಿನಿಂದ ಲಭ್ಯವಾಗಲಿದೆ.

Advertisement
Advertisement

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಅನೂಪ್‌ ಕುಮಾರ್‌ ನೂಚಿಲ ಅವರು ಕಳೆದ  4 ವರ್ಷಗಳಿಂದ ಪಿರಿಯಾಪಟ್ಟಣ  ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಸಹಭಾಗಿತ್ವದಲ್ಲಿ  ಹಾಲಿನ ಡೈರಿ ನಡೆಸುತ್ತಿದ್ದರು. ಇದೀಗ ಅನೂಪ್‌ ಅವರ ಡೈರಿಯಲ್ಲಿನ ಅವರದೇ ಬ್ರಾಂಡ್  *ಹಳ್ಳಿಹಾಲು*  ಶುದ್ಧ ದೇಸೀ ಹಸುವಿನ  ಹಾಲು ಪ್ಯಾಕಿಂಗ್ ಆರಂಭವಾಗಿದ್ದು ದ ಕ ಜಿಲ್ಲೆಯಲ್ಲಿ  ಆಗಸ್ಟ್‌ ತಿಂಗಳ ನಂತರ ಲಭ್ಯವಾಗಲಿದೆ. ಅದರ ಜೊತೆಗೆ  ಇತರೇ 12 ಉತ್ಪನ್ನಗಳೊಂದಿಗೆ *ಹಳ್ಳಿಹಾಲು* ಬ್ರಾಂಡ್ ಲೋಕಾರ್ಪಣೆಗೊಳ್ಳಲಿದೆ. ದ.ಕ. ಜಿಲ್ಲೆಯಲ್ಲಿ ಮಾರುಕಟ್ಟೆ ಲಭ್ಯವಿದ್ದು ಆಸಕ್ತ ಡೀಲರ್ಸ್  ಸಂಪರ್ಕಿಸಬಹುದು ಎಂದು ಅನೂಪ್‌ ಕುಮಾರ್‌ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 9606058321 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

8 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

8 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

9 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

9 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

11 hours ago