Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಗೆ ಬರಲಿದೆ ಹಳ್ಳಿಹಾಲು | ಇದು ಗ್ರಾಮೀಣ ಯುವಕನ ಸಾಧನೆ |

Share

ಕಳೆದ 4 ವರ್ಷಗಳಿಂದ ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಕಂಪನಿ  ಪಾಲುದಾರಿಕೆಯಲ್ಲಿ  ಪಿರಿಯಾಪಟ್ಟಣ ನಡೆಯುತ್ತಿದ್ದ ಡೈರಿಯಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದ್ದ ಹಾಲು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಯಲ್ಲಿ ವಿನೂತನ ಬ್ರಾಂಡ್‌ “ಹಳ್ಳಿ ಹಾಲು” ಆಗಸ್ಟ್‌ ತಿಂಗಳಿನಿಂದ ಲಭ್ಯವಾಗಲಿದೆ.

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಅನೂಪ್‌ ಕುಮಾರ್‌ ನೂಚಿಲ ಅವರು ಕಳೆದ  4 ವರ್ಷಗಳಿಂದ ಪಿರಿಯಾಪಟ್ಟಣ  ಧಾರಾಮೃಥ ಡೈರೀ ಪ್ರಾಡಕ್ಟ್ಸ್  ಫ್ರೈ.ಲಿ.  ಸಹಭಾಗಿತ್ವದಲ್ಲಿ  ಹಾಲಿನ ಡೈರಿ ನಡೆಸುತ್ತಿದ್ದರು. ಇದೀಗ ಅನೂಪ್‌ ಅವರ ಡೈರಿಯಲ್ಲಿನ ಅವರದೇ ಬ್ರಾಂಡ್  *ಹಳ್ಳಿಹಾಲು*  ಶುದ್ಧ ದೇಸೀ ಹಸುವಿನ  ಹಾಲು ಪ್ಯಾಕಿಂಗ್ ಆರಂಭವಾಗಿದ್ದು ದ ಕ ಜಿಲ್ಲೆಯಲ್ಲಿ  ಆಗಸ್ಟ್‌ ತಿಂಗಳ ನಂತರ ಲಭ್ಯವಾಗಲಿದೆ. ಅದರ ಜೊತೆಗೆ  ಇತರೇ 12 ಉತ್ಪನ್ನಗಳೊಂದಿಗೆ *ಹಳ್ಳಿಹಾಲು* ಬ್ರಾಂಡ್ ಲೋಕಾರ್ಪಣೆಗೊಳ್ಳಲಿದೆ. ದ.ಕ. ಜಿಲ್ಲೆಯಲ್ಲಿ ಮಾರುಕಟ್ಟೆ ಲಭ್ಯವಿದ್ದು ಆಸಕ್ತ ಡೀಲರ್ಸ್  ಸಂಪರ್ಕಿಸಬಹುದು ಎಂದು ಅನೂಪ್‌ ಕುಮಾರ್‌ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 9606058321 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

8 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

16 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago