ಕಳೆದ 4 ವರ್ಷಗಳಿಂದ ಧಾರಾಮೃಥ ಡೈರೀ ಪ್ರಾಡಕ್ಟ್ಸ್ ಫ್ರೈ.ಲಿ. ಕಂಪನಿ ಪಾಲುದಾರಿಕೆಯಲ್ಲಿ ಪಿರಿಯಾಪಟ್ಟಣ ನಡೆಯುತ್ತಿದ್ದ ಡೈರಿಯಿಂದಲೇ ನೇರವಾಗಿ ಗ್ರಾಹಕರಿಗೆ ತಲುಪುತ್ತಿದ್ದ ಹಾಲು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಾರುಕಟ್ಟೆಯಲ್ಲಿ ವಿನೂತನ ಬ್ರಾಂಡ್ “ಹಳ್ಳಿ ಹಾಲು” ಆಗಸ್ಟ್ ತಿಂಗಳಿನಿಂದ ಲಭ್ಯವಾಗಲಿದೆ.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಅನೂಪ್ ಕುಮಾರ್ ನೂಚಿಲ ಅವರು ಕಳೆದ 4 ವರ್ಷಗಳಿಂದ ಪಿರಿಯಾಪಟ್ಟಣ ಧಾರಾಮೃಥ ಡೈರೀ ಪ್ರಾಡಕ್ಟ್ಸ್ ಫ್ರೈ.ಲಿ. ಸಹಭಾಗಿತ್ವದಲ್ಲಿ ಹಾಲಿನ ಡೈರಿ ನಡೆಸುತ್ತಿದ್ದರು. ಇದೀಗ ಅನೂಪ್ ಅವರ ಡೈರಿಯಲ್ಲಿನ ಅವರದೇ ಬ್ರಾಂಡ್ *ಹಳ್ಳಿಹಾಲು* ಶುದ್ಧ ದೇಸೀ ಹಸುವಿನ ಹಾಲು ಪ್ಯಾಕಿಂಗ್ ಆರಂಭವಾಗಿದ್ದು ದ ಕ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳ ನಂತರ ಲಭ್ಯವಾಗಲಿದೆ. ಅದರ ಜೊತೆಗೆ ಇತರೇ 12 ಉತ್ಪನ್ನಗಳೊಂದಿಗೆ *ಹಳ್ಳಿಹಾಲು* ಬ್ರಾಂಡ್ ಲೋಕಾರ್ಪಣೆಗೊಳ್ಳಲಿದೆ. ದ.ಕ. ಜಿಲ್ಲೆಯಲ್ಲಿ ಮಾರುಕಟ್ಟೆ ಲಭ್ಯವಿದ್ದು ಆಸಕ್ತ ಡೀಲರ್ಸ್ ಸಂಪರ್ಕಿಸಬಹುದು ಎಂದು ಅನೂಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ: 9606058321
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…