110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಸೂಚನೆ

January 30, 2025
7:11 AM

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ  ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |
April 6, 2025
6:08 PM
by: ಸಾಯಿಶೇಖರ್ ಕರಿಕಳ
ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group