ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…