ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…