Advertisement
MIRROR FOCUS

110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಸೂಚನೆ

Share

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ  ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

19 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

20 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

20 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

23 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago