ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…