ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…