ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

May 21, 2025
10:38 PM

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ರಾಜ್ಯಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಇಂದು ಸಹಿ ಹಾಕಿದ ಬಳಿಕ ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು.3695 ಆನೆಗಳು ನಮ್ಮಲ್ಲಿವೆ ಎಂದು ಹೇಳಿದ್ದಾರೆ.ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪಲಿದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರ ಪ್ರದೇಶಕ್ಕೆ ಹಸ್ತಾಂತರಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಳಗಿಸಿದ ಆನೆಗಳನ್ನು ಕುಮ್ಕಿ ಆನೆಗಳು ಎಂದು ಕರೆಯುತ್ತಾರೆ. ಈ ಕುಮ್ಕಿ ಆನೆಗಳು ಶಿಬಿರದಲ್ಲಿ ಇರುತ್ತವೆ. ರಾಜ್ಯದಲ್ಲಿ 100 ಕ್ಕೂ ಹೆಚ್ಚು ಕುಮ್ಕಿ ಆನೆಗಳು ಇವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror