ಉತ್ತರಾಖಂಡ್ನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ, ಹರಿದ್ವಾರ ಜಿಲ್ಲಾಡಳಿತವು ಜ.14ರಂದು ನಡೆಯಲಿರುವ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ರರು ಪವಿತ್ರ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾತ್ರವಲ್ಲದೇ ರಾಜ್ಯ ಆಡಳಿತವು ಹರ್ ಕಿ ಪೌರಿ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿದೆ.
ಜನವರಿ 14 ರಂದು ರಾತ್ರಿ 10 ರಿಂದ ಬೆಳಗ್ಗೆ 6 ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು. ಮಾತ್ರವಲ್ಲದೇ ಉತ್ತರಾಖಂಡ ಸರ್ಕಾರವು ಈಗಾಗಲೇ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಸೋಮವಾರ ಮುಚ್ಚಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜನವರಿ 16ರವೆಗೆ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಹರಿದ್ವಾರದ ಡಿಎಂ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ಕೋವಿಡ್-19 ಏರಿಕೆಯಾಗುವ ಹಿನ್ನಲೆಯಿಂದ ಫೆಬ್ರವರಿ 14 ರಂದು ಒಂದೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತಾರಾಖಂಡದ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…