Advertisement
ರಾಷ್ಟ್ರೀಯ

ಕೋವಿಡ್ ಏರಿಕೆ: ಹರಿದ್ವಾರದಲ್ಲಿ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ತರಿಂದ ಪವಿತ್ರ ಸ್ನಾನ ನಿಷೇಧ

Share

ಉತ್ತರಾಖಂಡ್‌ನಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ, ಹರಿದ್ವಾರ ಜಿಲ್ಲಾಡಳಿತವು ಜ.14ರಂದು ನಡೆಯಲಿರುವ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಭಕ್ರರು ಪವಿತ್ರ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾತ್ರವಲ್ಲದೇ ರಾಜ್ಯ ಆಡಳಿತವು ಹರ್ ಕಿ ಪೌರಿ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿದೆ.

Advertisement
Advertisement

ಜನವರಿ 14 ರಂದು ರಾತ್ರಿ 10 ರಿಂದ ಬೆಳಗ್ಗೆ 6 ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು. ಮಾತ್ರವಲ್ಲದೇ ಉತ್ತರಾಖಂಡ ಸರ್ಕಾರವು ಈಗಾಗಲೇ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಸೋಮವಾರ ಮುಚ್ಚಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜನವರಿ 16ರವೆಗೆ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಹರಿದ್ವಾರದ ಡಿಎಂ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

Advertisement

ಉತ್ತರಾಖಂಡದಲ್ಲಿ ಕೋವಿಡ್-19 ಏರಿಕೆಯಾಗುವ ಹಿನ್ನಲೆಯಿಂದ ಫೆಬ್ರವರಿ 14 ರಂದು ಒಂದೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತಾರಾಖಂಡದ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

6 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

6 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

6 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

7 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

7 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

7 hours ago