ವೈರಲ್ ಸುದ್ದಿ

ನೆಲವನ್ನು ಸ್ಪರ್ಶಿಸದ ಹರಿಯಲ್ ಪಕ್ಷಿ: ಈ ಪಕ್ಷಿ 26 ವರ್ಷ ಬದುಕಬಲ್ಲದು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೌದು ಹರಿಯಲ್ ಪಕ್ಷಿಯು ನಿಜಕ್ಕೂ ನೆಲದ ಮೇಲೆ ಕಾಲಿಡದ ವಿಶಿಷ್ಟವಾದ ಹಕ್ಕಿಯಾಗಿದೆ. ಇದು ನೋಡಲು ಪಾರಿವಾಳದಂತೆಯೇ ಕಾಣುತ್ತದೆ, ಆದರೆ ಬೂದು ಪಟ್ಟೆಗಳೊಂದಿಗೆ ಹಸಿರು ಮತ್ತು ಹಳದಿಯಾಗಿದೆ. ಇದರ ವಿಶಿಷ್ಟ ಬಣ್ಣದಿಂದಾಗಿ ಇದನ್ನು ಹರಿಯಲ್ ಪಕ್ಷಿ ಎಂದು ಕರೆಯಲಾಗುತ್ತದೆ.

Advertisement
Advertisement

ಈ ಹಕ್ಕಿ ಭಾರತೀಯ ಉಪಖಂಡದಲ್ಲಿ ಕಂಡುಬರುತ್ತದೆ ಮತ್ತು ಯಾವಾಗಲೂ ಎತ್ತರದ ಮರಗಳ ಮೇಲೆ ತನ್ನ ಗೂಡುಗಳನ್ನು ಮಾಡುತ್ತದೆ. ಈ ಹಕ್ಕಿಯ ಕೊಕ್ಕು ತುಂಬಾ ಪ್ರಬಲವಾಗಿದ್ದು, ಹಣ್ಣು ಮತ್ತು ಎಲೆಗಳ ಮೇಲೆ ಸಂಗ್ರಹವಾಗುವ ಇಬ್ಬನಿಯನ್ನು ಕುಡಿಯುವ ಮೂಲಕ ಅದು ತನ್ನ ಬಾಯಾರಿಕೆಯನ್ನು ತಣಿಸುತ್ತದೆ. ಹರಿಯಾಲ್ ಹಕ್ಕಿಯು ಎತ್ತರದ ಮರಗಳ ಮೇಲೆ ತನ್ನ ಗೂಡನ್ನು ನಿರ್ಮಿಸುತ್ತದೆ. ಮಾತ್ರವಲ್ಲ ಇದು ತುಂಬ ಅಲಸ್ಯ ಮತ್ತು ನಾಚಿಕೆ ಸ್ವಭಾವದ ಪಕ್ಷಿಯಾಗಿರುವುದರಿಂದ ಗೂಡಿನಿಂದ ಅಷ್ಟಾಗಿ ಹೊರಬರುವುದಿಲ್ಲ ಎಂದು ವರದಿಗಳು ಹೇಳುತ್ತದೆ.

ಈ ಹಕ್ಕಿ 26 ವರ್ಷಗಳವರೆಗೆ ಬದುಕಬಲ್ಲದು. ಹರಿಯಲ್ ಬರ್ಡ್ 3 ಅಡಿ ಉದ್ದದ ಪಕ್ಷಿಯಾಗಿದ್ದು, ಇದು ಸಾಮಾನ್ಯವಾಗಿ ಮರಗಳ ಎತ್ತರದಲ್ಲಿ ಕುಳಿತು ಕಂಡುಬರುತ್ತದೆ. ಈ ಪಕ್ಷಿಯು ಮಹಾರಾಷ್ಟ್ರದ ರಾಜ್ಯ ಪಕ್ಷಿಯಾಗಿದ್ದರೂ, ಉತ್ತರ ಪ್ರದೇಶದಲ್ಲಿಯೂ ಕಂಡುಬರುತ್ತದೆ. ಅದಲ್ಲದೇ ಈ ಹಕ್ಕಿಯನ್ನು ಪಾಕಿಸ್ತಾನ, ನೇಪಾಳ ಮತ್ತು ಶ್ರೀಲಂಕಾದಲ್ಲಿಯೂ ಕಾಣಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

35 minutes ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

47 minutes ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

56 minutes ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

1 hour ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

1 hour ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

2 hours ago