Advertisement
ವೈರಲ್ ಸುದ್ದಿ

ನೆಲವನ್ನು ಸ್ಪರ್ಶಿಸದ ಹರಿಯಲ್ ಪಕ್ಷಿ: ಈ ಪಕ್ಷಿ 26 ವರ್ಷ ಬದುಕಬಲ್ಲದು

Share

ಹೌದು ಹರಿಯಲ್ ಪಕ್ಷಿಯು ನಿಜಕ್ಕೂ ನೆಲದ ಮೇಲೆ ಕಾಲಿಡದ ವಿಶಿಷ್ಟವಾದ ಹಕ್ಕಿಯಾಗಿದೆ. ಇದು ನೋಡಲು ಪಾರಿವಾಳದಂತೆಯೇ ಕಾಣುತ್ತದೆ, ಆದರೆ ಬೂದು ಪಟ್ಟೆಗಳೊಂದಿಗೆ ಹಸಿರು ಮತ್ತು ಹಳದಿಯಾಗಿದೆ. ಇದರ ವಿಶಿಷ್ಟ ಬಣ್ಣದಿಂದಾಗಿ ಇದನ್ನು ಹರಿಯಲ್ ಪಕ್ಷಿ ಎಂದು ಕರೆಯಲಾಗುತ್ತದೆ.

Advertisement
Advertisement

ಈ ಹಕ್ಕಿ ಭಾರತೀಯ ಉಪಖಂಡದಲ್ಲಿ ಕಂಡುಬರುತ್ತದೆ ಮತ್ತು ಯಾವಾಗಲೂ ಎತ್ತರದ ಮರಗಳ ಮೇಲೆ ತನ್ನ ಗೂಡುಗಳನ್ನು ಮಾಡುತ್ತದೆ. ಈ ಹಕ್ಕಿಯ ಕೊಕ್ಕು ತುಂಬಾ ಪ್ರಬಲವಾಗಿದ್ದು, ಹಣ್ಣು ಮತ್ತು ಎಲೆಗಳ ಮೇಲೆ ಸಂಗ್ರಹವಾಗುವ ಇಬ್ಬನಿಯನ್ನು ಕುಡಿಯುವ ಮೂಲಕ ಅದು ತನ್ನ ಬಾಯಾರಿಕೆಯನ್ನು ತಣಿಸುತ್ತದೆ. ಹರಿಯಾಲ್ ಹಕ್ಕಿಯು ಎತ್ತರದ ಮರಗಳ ಮೇಲೆ ತನ್ನ ಗೂಡನ್ನು ನಿರ್ಮಿಸುತ್ತದೆ. ಮಾತ್ರವಲ್ಲ ಇದು ತುಂಬ ಅಲಸ್ಯ ಮತ್ತು ನಾಚಿಕೆ ಸ್ವಭಾವದ ಪಕ್ಷಿಯಾಗಿರುವುದರಿಂದ ಗೂಡಿನಿಂದ ಅಷ್ಟಾಗಿ ಹೊರಬರುವುದಿಲ್ಲ ಎಂದು ವರದಿಗಳು ಹೇಳುತ್ತದೆ.

ಈ ಹಕ್ಕಿ 26 ವರ್ಷಗಳವರೆಗೆ ಬದುಕಬಲ್ಲದು. ಹರಿಯಲ್ ಬರ್ಡ್ 3 ಅಡಿ ಉದ್ದದ ಪಕ್ಷಿಯಾಗಿದ್ದು, ಇದು ಸಾಮಾನ್ಯವಾಗಿ ಮರಗಳ ಎತ್ತರದಲ್ಲಿ ಕುಳಿತು ಕಂಡುಬರುತ್ತದೆ. ಈ ಪಕ್ಷಿಯು ಮಹಾರಾಷ್ಟ್ರದ ರಾಜ್ಯ ಪಕ್ಷಿಯಾಗಿದ್ದರೂ, ಉತ್ತರ ಪ್ರದೇಶದಲ್ಲಿಯೂ ಕಂಡುಬರುತ್ತದೆ. ಅದಲ್ಲದೇ ಈ ಹಕ್ಕಿಯನ್ನು ಪಾಕಿಸ್ತಾನ, ನೇಪಾಳ ಮತ್ತು ಶ್ರೀಲಂಕಾದಲ್ಲಿಯೂ ಕಾಣಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

2 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

3 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

24 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago