Advertisement
ವೈರಲ್ ಸುದ್ದಿ

ನೆಲವನ್ನು ಸ್ಪರ್ಶಿಸದ ಹರಿಯಲ್ ಪಕ್ಷಿ: ಈ ಪಕ್ಷಿ 26 ವರ್ಷ ಬದುಕಬಲ್ಲದು

Share

ಹೌದು ಹರಿಯಲ್ ಪಕ್ಷಿಯು ನಿಜಕ್ಕೂ ನೆಲದ ಮೇಲೆ ಕಾಲಿಡದ ವಿಶಿಷ್ಟವಾದ ಹಕ್ಕಿಯಾಗಿದೆ. ಇದು ನೋಡಲು ಪಾರಿವಾಳದಂತೆಯೇ ಕಾಣುತ್ತದೆ, ಆದರೆ ಬೂದು ಪಟ್ಟೆಗಳೊಂದಿಗೆ ಹಸಿರು ಮತ್ತು ಹಳದಿಯಾಗಿದೆ. ಇದರ ವಿಶಿಷ್ಟ ಬಣ್ಣದಿಂದಾಗಿ ಇದನ್ನು ಹರಿಯಲ್ ಪಕ್ಷಿ ಎಂದು ಕರೆಯಲಾಗುತ್ತದೆ.

ಈ ಹಕ್ಕಿ ಭಾರತೀಯ ಉಪಖಂಡದಲ್ಲಿ ಕಂಡುಬರುತ್ತದೆ ಮತ್ತು ಯಾವಾಗಲೂ ಎತ್ತರದ ಮರಗಳ ಮೇಲೆ ತನ್ನ ಗೂಡುಗಳನ್ನು ಮಾಡುತ್ತದೆ. ಈ ಹಕ್ಕಿಯ ಕೊಕ್ಕು ತುಂಬಾ ಪ್ರಬಲವಾಗಿದ್ದು, ಹಣ್ಣು ಮತ್ತು ಎಲೆಗಳ ಮೇಲೆ ಸಂಗ್ರಹವಾಗುವ ಇಬ್ಬನಿಯನ್ನು ಕುಡಿಯುವ ಮೂಲಕ ಅದು ತನ್ನ ಬಾಯಾರಿಕೆಯನ್ನು ತಣಿಸುತ್ತದೆ. ಹರಿಯಾಲ್ ಹಕ್ಕಿಯು ಎತ್ತರದ ಮರಗಳ ಮೇಲೆ ತನ್ನ ಗೂಡನ್ನು ನಿರ್ಮಿಸುತ್ತದೆ. ಮಾತ್ರವಲ್ಲ ಇದು ತುಂಬ ಅಲಸ್ಯ ಮತ್ತು ನಾಚಿಕೆ ಸ್ವಭಾವದ ಪಕ್ಷಿಯಾಗಿರುವುದರಿಂದ ಗೂಡಿನಿಂದ ಅಷ್ಟಾಗಿ ಹೊರಬರುವುದಿಲ್ಲ ಎಂದು ವರದಿಗಳು ಹೇಳುತ್ತದೆ.

ಈ ಹಕ್ಕಿ 26 ವರ್ಷಗಳವರೆಗೆ ಬದುಕಬಲ್ಲದು. ಹರಿಯಲ್ ಬರ್ಡ್ 3 ಅಡಿ ಉದ್ದದ ಪಕ್ಷಿಯಾಗಿದ್ದು, ಇದು ಸಾಮಾನ್ಯವಾಗಿ ಮರಗಳ ಎತ್ತರದಲ್ಲಿ ಕುಳಿತು ಕಂಡುಬರುತ್ತದೆ. ಈ ಪಕ್ಷಿಯು ಮಹಾರಾಷ್ಟ್ರದ ರಾಜ್ಯ ಪಕ್ಷಿಯಾಗಿದ್ದರೂ, ಉತ್ತರ ಪ್ರದೇಶದಲ್ಲಿಯೂ ಕಂಡುಬರುತ್ತದೆ. ಅದಲ್ಲದೇ ಈ ಹಕ್ಕಿಯನ್ನು ಪಾಕಿಸ್ತಾನ, ನೇಪಾಳ ಮತ್ತು ಶ್ರೀಲಂಕಾದಲ್ಲಿಯೂ ಕಾಣಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

10 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

10 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

12 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

19 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

20 hours ago