Advertisement
ವೈರಲ್ ಸುದ್ದಿ

ನೆಲವನ್ನು ಸ್ಪರ್ಶಿಸದ ಹರಿಯಲ್ ಪಕ್ಷಿ: ಈ ಪಕ್ಷಿ 26 ವರ್ಷ ಬದುಕಬಲ್ಲದು

Share

ಹೌದು ಹರಿಯಲ್ ಪಕ್ಷಿಯು ನಿಜಕ್ಕೂ ನೆಲದ ಮೇಲೆ ಕಾಲಿಡದ ವಿಶಿಷ್ಟವಾದ ಹಕ್ಕಿಯಾಗಿದೆ. ಇದು ನೋಡಲು ಪಾರಿವಾಳದಂತೆಯೇ ಕಾಣುತ್ತದೆ, ಆದರೆ ಬೂದು ಪಟ್ಟೆಗಳೊಂದಿಗೆ ಹಸಿರು ಮತ್ತು ಹಳದಿಯಾಗಿದೆ. ಇದರ ವಿಶಿಷ್ಟ ಬಣ್ಣದಿಂದಾಗಿ ಇದನ್ನು ಹರಿಯಲ್ ಪಕ್ಷಿ ಎಂದು ಕರೆಯಲಾಗುತ್ತದೆ.

ಈ ಹಕ್ಕಿ ಭಾರತೀಯ ಉಪಖಂಡದಲ್ಲಿ ಕಂಡುಬರುತ್ತದೆ ಮತ್ತು ಯಾವಾಗಲೂ ಎತ್ತರದ ಮರಗಳ ಮೇಲೆ ತನ್ನ ಗೂಡುಗಳನ್ನು ಮಾಡುತ್ತದೆ. ಈ ಹಕ್ಕಿಯ ಕೊಕ್ಕು ತುಂಬಾ ಪ್ರಬಲವಾಗಿದ್ದು, ಹಣ್ಣು ಮತ್ತು ಎಲೆಗಳ ಮೇಲೆ ಸಂಗ್ರಹವಾಗುವ ಇಬ್ಬನಿಯನ್ನು ಕುಡಿಯುವ ಮೂಲಕ ಅದು ತನ್ನ ಬಾಯಾರಿಕೆಯನ್ನು ತಣಿಸುತ್ತದೆ. ಹರಿಯಾಲ್ ಹಕ್ಕಿಯು ಎತ್ತರದ ಮರಗಳ ಮೇಲೆ ತನ್ನ ಗೂಡನ್ನು ನಿರ್ಮಿಸುತ್ತದೆ. ಮಾತ್ರವಲ್ಲ ಇದು ತುಂಬ ಅಲಸ್ಯ ಮತ್ತು ನಾಚಿಕೆ ಸ್ವಭಾವದ ಪಕ್ಷಿಯಾಗಿರುವುದರಿಂದ ಗೂಡಿನಿಂದ ಅಷ್ಟಾಗಿ ಹೊರಬರುವುದಿಲ್ಲ ಎಂದು ವರದಿಗಳು ಹೇಳುತ್ತದೆ.

ಈ ಹಕ್ಕಿ 26 ವರ್ಷಗಳವರೆಗೆ ಬದುಕಬಲ್ಲದು. ಹರಿಯಲ್ ಬರ್ಡ್ 3 ಅಡಿ ಉದ್ದದ ಪಕ್ಷಿಯಾಗಿದ್ದು, ಇದು ಸಾಮಾನ್ಯವಾಗಿ ಮರಗಳ ಎತ್ತರದಲ್ಲಿ ಕುಳಿತು ಕಂಡುಬರುತ್ತದೆ. ಈ ಪಕ್ಷಿಯು ಮಹಾರಾಷ್ಟ್ರದ ರಾಜ್ಯ ಪಕ್ಷಿಯಾಗಿದ್ದರೂ, ಉತ್ತರ ಪ್ರದೇಶದಲ್ಲಿಯೂ ಕಂಡುಬರುತ್ತದೆ. ಅದಲ್ಲದೇ ಈ ಹಕ್ಕಿಯನ್ನು ಪಾಕಿಸ್ತಾನ, ನೇಪಾಳ ಮತ್ತು ಶ್ರೀಲಂಕಾದಲ್ಲಿಯೂ ಕಾಣಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

5 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

7 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

7 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

9 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

14 hours ago