ರಾಷ್ಟ್ರೀಯ

ಮಹಿಳೆಯರಿಗೆ ಸಾಲದ ಮೇಲಿನ ಬಡ್ಡಿ ಮನ್ನಾ | ಹರಿಯಾಣ ಸರ್ಕಾರದಿಂದ ಮಹತ್ವದ ನಿರ್ಧಾರ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಿಳಾ ಅಭಿವೃದ್ಧಿ ನಿಗಮದಿಂದ ಒನ್ ಟೈಮ್ ಸೆಟ್ಮೆಂ ಟ್ ಸ್ಕೀಮ್ ಅಡಿಯಲ್ಲಿ ಸಾಲ ಪಡೆದ ಮಹಿಳಾ ಫಲಾನುಭವಿಗಳ ಬಡ್ಡಿಯನ್ನು ಮನ್ನಾ ಮಾಡಲು ಹರಿಯಾಣ ಸರ್ಕಾರ ನಿರ್ಧರಿಸಿದೆ.

Advertisement
Advertisement

ಈ ಯೋಜನೆಯಡಿಯಲ್ಲಿ, ಮಾಚ್ 31, 2019 ರಿಂದ ಒಂದೇ ಕಂತಿನಲ್ಲಿ ಅಥವಾ 1 ಜೂನ್, 2022 ರವರೆಗೆ ಆರು ಕಂತುಗಳಲ್ಲಿ ಒಟ್ಟು ಬಾಕಿ ಅಸಲು ಮೊತ್ತವನ್ನು ಪಾವತಿಸುವ ಮಹಿಳಾ ಫಲಾನುಭವಿಗಳಿಗೆ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಈ ಯೋಜನೆಯು ಆರು ತಿಂಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಯಾವುದೇ ಆಧಾರದ ಮೇಲೆ ಅಥವಾ ಯಾವುದೇ ನ್ಯಾಯಾಲಯದ ಪ್ರಕರಣ ಅಥವಾ ಮಧ್ಯಸ್ಥಿಕೆಯ ನೆಪದಲ್ಲಿ ಯೋಜನೆಯ ಮಾನ್ಯತೆಯ ಅವಧಿಯ ಮುಕ್ತಾಯದ ನಂತರ ಯಾವುದೇ ಕ್ಲೇಂಅನ್ನು ಪರಿಗಣಿಸಲಾಗುವುದಿಲ್ಲ ಎಂದು ಪಾಲಿಕೆ ವಕ್ತಾರರು ತಿಳಿಸಿದ್ದಾರೆ.

ಎಲ್ಲಾ ಮಹಿಳಾ ಫಲಾನಿಭವಿಗಳು ಈ ಯೋಜನೆಯ ಗರಿಷ್ಠ ಪ್ರಯೋಜವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಈ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿಗಾಗಿ ಹರಿಯಾಣ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿಯು ಮಾಹಿತಿಯನ್ನು ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

3 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

3 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

5 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

5 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

6 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

11 hours ago