Advertisement
ಸುದ್ದಿಗಳು

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

Share

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವರದಿಯಲ್ಲಿ ಮಧುಮೇಹ, ಮದ್ಯಪಾನ ಕುಟುಂಬದ ಹಿನ್ನೆಲೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಹಾಸನದಲ್ಲಿ ಈ ವರ್ಷ ಹೃದಯಾಘಾತ ಪ್ರಕರಣಗಳು ಕಡಿಮೆ ಎಂದು ಹೇಳಿದ್ದಾರೆ. ಹಾಸನದಲ್ಲಿ ಸಾವನ್ನಪ್ಪಿದ 20 ಮಂದಿಯಲ್ಲಿ 6 ಮಂದಿ ಆಟೋ ಮತ್ತು ಕ್ಯಾಬ್ ಚಾಲಕರಾಗಿದ್ದು, ಶೇಕಡ 30 ರಷ್ಟು ಮಂದಿ ಚಾಲಕರೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಪ್ರತ್ಯೇಕ ತಪಾಸಣೆ ಮಾಡಿಸುವಂತೆ ಸಲಹೆ ನೀಡಿದ್ದಾರೆ. ಮಕ್ಕಳಿಗೂ ಆರೋಗ್ಯ ತಪಾಸಣೆ ನಡೆಸಲು ಹಾಗೂ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ತಜ್ಞರು ಸಲಹೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕೋವಿಡ್‌ಗೂ ಇದಕ್ಕೂ ಸಂಬಂಧವಿಲ್ಲ ಎಂದು ಪುನರುಚ್ಛರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

2 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

19 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

22 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

23 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago