ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಆಲೂರು ತಾಲೂಕಿನ ಪಾರ್ವತಮ್ಮ ಬೆಟ್ಟದಲ್ಲಿ ಕಾಡಾನೆ ಅಡಗಿದೆ ಎಂಬುದನ್ನು ಪತ್ತೆ ಹಚ್ಚಿದ್ದ ಇ.ಟಿ.ಎಫ್ ಸಿಬ್ಬಂದಿ ಆನೆಗೆ ಅರವಳಿಕೆ ಚುಚ್ಚುಮದ್ದು, ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಎಫ್ಓ ಸೌರವ್ ಕುಮಾರ್ ಹಾಗೂ ಹೇಮಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕಂಜನ್, ಕರ್ನಾಟಕ, ಭೀಮ, ಮಹೇಂದ್ರ, ಧನಂಜಯ ಏಕಲವ್ಯ, ಸುಗ್ರೀವ ಸಾಕಾನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel