ಹಾಸನಾಂಬೆ ಜಾತ್ರಾ ಮಹೋತ್ಸವ ಇದೇ ಅ.24ರಿಂದ ನ 3ರವರೆಗೆ ನಡೆಯಲಿದೆ.ಈ ವರ್ಷ 20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಜಾತ್ರೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆಯಿಂದ ಬಿಗಿ ಭದ್ರತೆಯಲ್ಲಿ ಹಾಸನಾಂಬ ದೇವಾಲಯಕ್ಕೆ ಆಭರಣಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬ ಜಾತ್ರೆಯನ್ನು ಆಚರಿಸಲಾಗುತ್ತಿದ್ದು, ಈ ವರ್ಷ 20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಹೇಳಿದರು.
ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…
ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್…
ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ,…
ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ…
ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ…
ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು…