ಹಾಸನಾಂಬೆ ಜಾತ್ರಾ ಮಹೋತ್ಸವ ಇದೇ ಅ.24ರಿಂದ ನ 3ರವರೆಗೆ ನಡೆಯಲಿದೆ.ಈ ವರ್ಷ 20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಜಾತ್ರೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆಯಿಂದ ಬಿಗಿ ಭದ್ರತೆಯಲ್ಲಿ ಹಾಸನಾಂಬ ದೇವಾಲಯಕ್ಕೆ ಆಭರಣಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬ ಜಾತ್ರೆಯನ್ನು ಆಚರಿಸಲಾಗುತ್ತಿದ್ದು, ಈ ವರ್ಷ 20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಹೇಳಿದರು.
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…
ಇಂದ್ರಿಯ ನಿಗ್ರಹವನ್ನೊಳಗೊಂಡ ಬ್ರಹ್ಮಚರ್ಯವು ಕೇವಲ ಬಾಲ್ಯಕಾಲದ ನಿಬಂಧನೆಯಲ್ಲ. ಅದು ಅವಿವಾಹಿತರಿಗಷ್ಟೇ ಅಲ್ಲ, ವಿವಾಹಿತರಿಗೂ…
ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ…
ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…