Advertisement
ಸುದ್ದಿಗಳು

ಕಪ್ಪು ಸೇಬು ನೋಡಿದ್ದೀರಾ? ಈ ಹಣ್ಣಿನಲ್ಲಿ ಇದೆ ಆರೋಗ್ಯದ ಗುಟ್ಟು

Share

ಟಿಬೆಟ್ ನ ನಿಂಗ್ವಿ ಪ್ರದೇಶದಲ್ಲಿ ಸುಮಾರು 3,500 ಮೀಟರ್ ಗಳಿಗಿಂತ ಹೆಚ್ಚಿನ ಎತ್ತರದಲ್ಲಿ ಬೆಳೆಯುವುದರಿಂದ ಈ ಹಣ್ಣನ್ನು ಕಪ್ಪು ವಜ್ರದ ಸೇಬು ಎಂದು ಕರೆಯುತ್ತಾರೆ. ಈ ಪ್ರದೇಶದಲ್ಲಿ ತಾಪಮಾನದಲ್ಲಿ ತೀವ್ರ ಏರುಪೇರು, ಕಡಿಮೆ ಆಮ್ಲಜನಕ ಮತ್ತು ಬಲವಾದ ಅಲ್ಟ್ರಾ ವೈಲೆಟ್ ಕೀರಣಗಳು ಇರುತ್ತದೆ. ಇದೇ ಕಾರಣಕ್ಕೆ ಈ ಸೇಬಿನ ಸಿಪ್ಪೆ ಗಾಢ ನೇರಳೆ ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಹೊರಗೆ ಕಪ್ಪಾಗಿದ್ದರೂ ಒಳಗೆ ಇದರ ಮಾಂಸವು ಬಿಳಿ, ರಸಭರಿತ ಮತ್ತು ಸಿಹಿಯಾಗಿರುತ್ತದೆ.

ಆರೋಗ್ಯದ ಗುಟ್ಟು:
• ಇದರ ಗಾಢ ಬಣ್ಣಕ್ಕೆ ಕಾರಣವಾಗಿರುವ ಆಂಥೋಸಯಾನಿನ್ ಗಳು ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಾಗಿವೆ. ಇವು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಿ, ದೀರ್ಘಕಾಲೀನ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ.
• ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಕೋಶಗಳ ಕಾರ್ಯಕ್ಷಮತೆ ಸುಧಾರಿಸಲು ಸಹ ಇವು ಸಹಾಯ ಮಾಡುತ್ತವೆ.
• ತೂಕ ನಿಯಂತ್ರಣಕ್ಕೂ ಸಹಕಾರಿ
• ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳನ್ನು ಕಾಪಾಡಿಕೊಳ್ಳಲು ಪ್ರಮುಖ ಪಾತ್ರ ವಹಿಸುತ್ತದೆ.
• ಈ ಹಣ್ಣಿನಲ್ಲ ವಿಟಮಿನ್ ಸಿ ಮತ್ತು ಸಸ್ಯ ಆಧಾರಿತ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
• ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಶಕ್ತಿ ಬಲಪಡಿಸುವುದರ ಜೊತೆಗೆ ಚರ್ಮದ ಆರೋಗ್ಯ ಸಹಾಕಾರಿ.
• ಪೊಟ್ಯಾಸಿಯಮ್ ಮತ್ತು ಫ್ಲೇವನಾಯ್ಡ್ ಗಳಿಂದ ಸಮೃದ್ಧವಾಗಿರುವ ಕಪ್ಪು ವಜ್ರದ ಸೇಬುಗಳು ಹೃದಯದ ಆರೋಗ್ಯಕ್ಕೂ ಲಾಭಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

4 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

6 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

18 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

18 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago