Advertisement
ಸುದ್ದಿಗಳು

ಕಪ್ಪು ಸೇಬು ನೋಡಿದ್ದೀರಾ? ಈ ಹಣ್ಣಿನಲ್ಲಿ ಇದೆ ಆರೋಗ್ಯದ ಗುಟ್ಟು

Share

ಟಿಬೆಟ್ ನ ನಿಂಗ್ವಿ ಪ್ರದೇಶದಲ್ಲಿ ಸುಮಾರು 3,500 ಮೀಟರ್ ಗಳಿಗಿಂತ ಹೆಚ್ಚಿನ ಎತ್ತರದಲ್ಲಿ ಬೆಳೆಯುವುದರಿಂದ ಈ ಹಣ್ಣನ್ನು ಕಪ್ಪು ವಜ್ರದ ಸೇಬು ಎಂದು ಕರೆಯುತ್ತಾರೆ. ಈ ಪ್ರದೇಶದಲ್ಲಿ ತಾಪಮಾನದಲ್ಲಿ ತೀವ್ರ ಏರುಪೇರು, ಕಡಿಮೆ ಆಮ್ಲಜನಕ ಮತ್ತು ಬಲವಾದ ಅಲ್ಟ್ರಾ ವೈಲೆಟ್ ಕೀರಣಗಳು ಇರುತ್ತದೆ. ಇದೇ ಕಾರಣಕ್ಕೆ ಈ ಸೇಬಿನ ಸಿಪ್ಪೆ ಗಾಢ ನೇರಳೆ ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಹೊರಗೆ ಕಪ್ಪಾಗಿದ್ದರೂ ಒಳಗೆ ಇದರ ಮಾಂಸವು ಬಿಳಿ, ರಸಭರಿತ ಮತ್ತು ಸಿಹಿಯಾಗಿರುತ್ತದೆ.

Advertisement
Advertisement

ಆರೋಗ್ಯದ ಗುಟ್ಟು:
• ಇದರ ಗಾಢ ಬಣ್ಣಕ್ಕೆ ಕಾರಣವಾಗಿರುವ ಆಂಥೋಸಯಾನಿನ್ ಗಳು ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಾಗಿವೆ. ಇವು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಿ, ದೀರ್ಘಕಾಲೀನ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ.
• ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಕೋಶಗಳ ಕಾರ್ಯಕ್ಷಮತೆ ಸುಧಾರಿಸಲು ಸಹ ಇವು ಸಹಾಯ ಮಾಡುತ್ತವೆ.
• ತೂಕ ನಿಯಂತ್ರಣಕ್ಕೂ ಸಹಕಾರಿ
• ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳನ್ನು ಕಾಪಾಡಿಕೊಳ್ಳಲು ಪ್ರಮುಖ ಪಾತ್ರ ವಹಿಸುತ್ತದೆ.
• ಈ ಹಣ್ಣಿನಲ್ಲ ವಿಟಮಿನ್ ಸಿ ಮತ್ತು ಸಸ್ಯ ಆಧಾರಿತ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
• ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಶಕ್ತಿ ಬಲಪಡಿಸುವುದರ ಜೊತೆಗೆ ಚರ್ಮದ ಆರೋಗ್ಯ ಸಹಾಕಾರಿ.
• ಪೊಟ್ಯಾಸಿಯಮ್ ಮತ್ತು ಫ್ಲೇವನಾಯ್ಡ್ ಗಳಿಂದ ಸಮೃದ್ಧವಾಗಿರುವ ಕಪ್ಪು ವಜ್ರದ ಸೇಬುಗಳು ಹೃದಯದ ಆರೋಗ್ಯಕ್ಕೂ ಲಾಭಕಾರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

6 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

14 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

20 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

21 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

21 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

21 hours ago