Advertisement
ಸುದ್ದಿಗಳು

ಕಪ್ಪು ಸೇಬು ನೋಡಿದ್ದೀರಾ? ಈ ಹಣ್ಣಿನಲ್ಲಿ ಇದೆ ಆರೋಗ್ಯದ ಗುಟ್ಟು

Share

ಟಿಬೆಟ್ ನ ನಿಂಗ್ವಿ ಪ್ರದೇಶದಲ್ಲಿ ಸುಮಾರು 3,500 ಮೀಟರ್ ಗಳಿಗಿಂತ ಹೆಚ್ಚಿನ ಎತ್ತರದಲ್ಲಿ ಬೆಳೆಯುವುದರಿಂದ ಈ ಹಣ್ಣನ್ನು ಕಪ್ಪು ವಜ್ರದ ಸೇಬು ಎಂದು ಕರೆಯುತ್ತಾರೆ. ಈ ಪ್ರದೇಶದಲ್ಲಿ ತಾಪಮಾನದಲ್ಲಿ ತೀವ್ರ ಏರುಪೇರು, ಕಡಿಮೆ ಆಮ್ಲಜನಕ ಮತ್ತು ಬಲವಾದ ಅಲ್ಟ್ರಾ ವೈಲೆಟ್ ಕೀರಣಗಳು ಇರುತ್ತದೆ. ಇದೇ ಕಾರಣಕ್ಕೆ ಈ ಸೇಬಿನ ಸಿಪ್ಪೆ ಗಾಢ ನೇರಳೆ ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಹೊರಗೆ ಕಪ್ಪಾಗಿದ್ದರೂ ಒಳಗೆ ಇದರ ಮಾಂಸವು ಬಿಳಿ, ರಸಭರಿತ ಮತ್ತು ಸಿಹಿಯಾಗಿರುತ್ತದೆ.

ಆರೋಗ್ಯದ ಗುಟ್ಟು:
• ಇದರ ಗಾಢ ಬಣ್ಣಕ್ಕೆ ಕಾರಣವಾಗಿರುವ ಆಂಥೋಸಯಾನಿನ್ ಗಳು ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಾಗಿವೆ. ಇವು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಿ, ದೀರ್ಘಕಾಲೀನ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ.
• ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಕೋಶಗಳ ಕಾರ್ಯಕ್ಷಮತೆ ಸುಧಾರಿಸಲು ಸಹ ಇವು ಸಹಾಯ ಮಾಡುತ್ತವೆ.
• ತೂಕ ನಿಯಂತ್ರಣಕ್ಕೂ ಸಹಕಾರಿ
• ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳನ್ನು ಕಾಪಾಡಿಕೊಳ್ಳಲು ಪ್ರಮುಖ ಪಾತ್ರ ವಹಿಸುತ್ತದೆ.
• ಈ ಹಣ್ಣಿನಲ್ಲ ವಿಟಮಿನ್ ಸಿ ಮತ್ತು ಸಸ್ಯ ಆಧಾರಿತ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
• ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಶಕ್ತಿ ಬಲಪಡಿಸುವುದರ ಜೊತೆಗೆ ಚರ್ಮದ ಆರೋಗ್ಯ ಸಹಾಕಾರಿ.
• ಪೊಟ್ಯಾಸಿಯಮ್ ಮತ್ತು ಫ್ಲೇವನಾಯ್ಡ್ ಗಳಿಂದ ಸಮೃದ್ಧವಾಗಿರುವ ಕಪ್ಪು ವಜ್ರದ ಸೇಬುಗಳು ಹೃದಯದ ಆರೋಗ್ಯಕ್ಕೂ ಲಾಭಕಾರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

3 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

7 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago