Advertisement
ಸುದ್ದಿಗಳು

ಕಪ್ಪು ಸೇಬು ನೋಡಿದ್ದೀರಾ? ಈ ಹಣ್ಣಿನಲ್ಲಿ ಇದೆ ಆರೋಗ್ಯದ ಗುಟ್ಟು

Share

ಟಿಬೆಟ್ ನ ನಿಂಗ್ವಿ ಪ್ರದೇಶದಲ್ಲಿ ಸುಮಾರು 3,500 ಮೀಟರ್ ಗಳಿಗಿಂತ ಹೆಚ್ಚಿನ ಎತ್ತರದಲ್ಲಿ ಬೆಳೆಯುವುದರಿಂದ ಈ ಹಣ್ಣನ್ನು ಕಪ್ಪು ವಜ್ರದ ಸೇಬು ಎಂದು ಕರೆಯುತ್ತಾರೆ. ಈ ಪ್ರದೇಶದಲ್ಲಿ ತಾಪಮಾನದಲ್ಲಿ ತೀವ್ರ ಏರುಪೇರು, ಕಡಿಮೆ ಆಮ್ಲಜನಕ ಮತ್ತು ಬಲವಾದ ಅಲ್ಟ್ರಾ ವೈಲೆಟ್ ಕೀರಣಗಳು ಇರುತ್ತದೆ. ಇದೇ ಕಾರಣಕ್ಕೆ ಈ ಸೇಬಿನ ಸಿಪ್ಪೆ ಗಾಢ ನೇರಳೆ ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಹೊರಗೆ ಕಪ್ಪಾಗಿದ್ದರೂ ಒಳಗೆ ಇದರ ಮಾಂಸವು ಬಿಳಿ, ರಸಭರಿತ ಮತ್ತು ಸಿಹಿಯಾಗಿರುತ್ತದೆ.

ಆರೋಗ್ಯದ ಗುಟ್ಟು:
• ಇದರ ಗಾಢ ಬಣ್ಣಕ್ಕೆ ಕಾರಣವಾಗಿರುವ ಆಂಥೋಸಯಾನಿನ್ ಗಳು ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳಾಗಿವೆ. ಇವು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಿ, ದೀರ್ಘಕಾಲೀನ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ.
• ಹೃದಯದ ಆರೋಗ್ಯವನ್ನು ಕಾಪಾಡಲು ಮತ್ತು ಕೋಶಗಳ ಕಾರ್ಯಕ್ಷಮತೆ ಸುಧಾರಿಸಲು ಸಹ ಇವು ಸಹಾಯ ಮಾಡುತ್ತವೆ.
• ತೂಕ ನಿಯಂತ್ರಣಕ್ಕೂ ಸಹಕಾರಿ
• ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳನ್ನು ಕಾಪಾಡಿಕೊಳ್ಳಲು ಪ್ರಮುಖ ಪಾತ್ರ ವಹಿಸುತ್ತದೆ.
• ಈ ಹಣ್ಣಿನಲ್ಲ ವಿಟಮಿನ್ ಸಿ ಮತ್ತು ಸಸ್ಯ ಆಧಾರಿತ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
• ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಶಕ್ತಿ ಬಲಪಡಿಸುವುದರ ಜೊತೆಗೆ ಚರ್ಮದ ಆರೋಗ್ಯ ಸಹಾಕಾರಿ.
• ಪೊಟ್ಯಾಸಿಯಮ್ ಮತ್ತು ಫ್ಲೇವನಾಯ್ಡ್ ಗಳಿಂದ ಸಮೃದ್ಧವಾಗಿರುವ ಕಪ್ಪು ವಜ್ರದ ಸೇಬುಗಳು ಹೃದಯದ ಆರೋಗ್ಯಕ್ಕೂ ಲಾಭಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

54 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 hour ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago