ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡಲಾಗಿದ್ದು, ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…